ಮಂಠಾಳಕರ್ ಕವನ ವಾಚನ
ಇದೇ ಜುಲೈ 12, 2011 ರಂದು ಭಾಲ್ಕಿಯಲ್ಲಿ ನಡೆದ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವೀರಣ್ಣ ಮಂಠಾಳಕರ್ ಅವರು ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸಂದಭ೯ದಲ್ಲಿ ಸಮ್ಮೇಳನಾಧ್ಯಕ್ಷರಾದ ಸುಬ್ಬಣ್ಣ ಅಂಬೆಸಂಗೆ ಅವರಿಂದ ಗೌರವ ಸನ್ಮಾನ ಸ್ವೀಕರಿಸಿದರು. ಇದೇ ಸಂದಭ೯ದಲ್ಲಿ ಮತ್ತೆ ಹುಟ್ಟಿ ಬರುವುದನ್ನೇ ಮರೆತಿದ್ದಾರೆ ಎಂಬ ಕವಿತೆಯನ್ನು ಓದುವುದರಲ್ಲಿ... ಮೇಲ್ಕಾಣುವ ಚಿತ್ರದಲ್ಲಿ ವೀರಣ್ಣ ಮಂಠಾಳಕರ್.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ